ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆ


Logo

Published Date: 23-Sep-2024

ಕಲ್ಕೂರ ಪ್ರತಿಷ್ಠಾನ, ಮಂಗಳೂರು ಇದರ ಆಶ್ರಯದಲ್ಲಿ 2024, ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಕಾರಂತ ಹುಟ್ಟುಹಬ್ಬ ಸಮಾರಂಭವು ಜರಗಲಿದ್ದು, ಇದರ ಸಲುವಾಗಿ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಾಲೇಜು ಹಾಗೂ ಮುಕ್ತ ಎಂಬ 2 ವಿಭಾಗಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮೂರು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಅಕ್ಟೋಬರ್ 6, 2024ರೊಳಗಾಗಿ ಸ್ವ ವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್‌ ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಬಂಧದ ವಿಷಯ ಕಾಲೇಜು ವಿಭಾಗ : ಕಾರಂತರ ವಿಜ್ಞಾನ ಸಾಹಿತ್ಯ ಮಕ್ಕಳ ಸಾಹಿತ್ಯ ಅವಲೋಕನ, ಅನುಸಂಧಾನ ಮುಕ್ತ ವಿಭಾಗ : ಕಾರಂತರ ಸಾಹಿತ್ಯ (ಕಾದಂಬರಿಗಳು) ಅವಲೋಕನ, ಅನುಸಂಧಾನ

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img