ಮೈಸೂರು: ವಾರ್ಷಿಕ ಪೂಜಾ ಮಹೋತ್ಸವ


Logo

Published Date: 23-Feb-2025

ಮೈಸೂರು: ಇಲ್ಲಿಯ ಶ್ರೀ ಆದಿನಾಥ ತೀರ್ಥಂಕರ ಸೇವಾ ಸಮಿತಿಯವರ ಆಶ್ರಯದಲ್ಲಿ ಶ್ರೀ ೧೦೦೮ ಆದಿನಾಥ ತೀರ್ಥಂಕರರ ಮೋಕ್ಷ ಕಲ್ಯಾಣ ಜಿನರಾತ್ರಿ ವಾರ್ಷಿಕ ಪೂಜಾ ಮಹೋತ್ಸವ ಆಚರಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಆದಿನಾಥ ಸಭಾಂಗಣ ಶ್ರೀ ಕ್ಷೇತ್ರ ಶ್ರೀರಂಗ ಪಟ್ಟಣದಲ್ಲಿ ದಿನಾಂಕ 27-02-2025ನೇ ಗುರುವಾರದಂದು ನಡೆಯಲಿದೆ. ಪಾವನ ಸಾನ್ನಿಧ್ಯ, ಆಶೀರ್ವಚನ: ಪ.ಪೂ. ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶ್ರೀ ಕ್ಷೇತ್ರ ಕನಕಗಿರಿ ಅಧ್ಯಕ್ಷತೆ: ಬಿ.ಎಸ್. ಸಂತೋಷ್ ಕುಮಾರ, ಅಧ್ಯಕ್ಷರು, ಶ್ರೀ ಆದಿನಾಥ ಸೇವಾ ಟ್ರಸ್ಟ್, ಮೈಸೂರು ಉಪನ್ಯಾಸ: ಪಂಪ ಮಹಾಕವಿ ವಿರಚಿತ ಆದಿ ಪುರಾಣ ಉಪನ್ಯಾಸಕರು: ಡಾ. ಹೆಚ್.ಪಿ. ಮೋಹನ ಕುಮಾರ ಶಾಸ್ತ್ರಿ, ಕುಲಸಚಿವರು, ಆಚಾರ್ಯ ಗುರುಕುಲ, ಮೈಸೂರು ದಿವ್ಯ ಉಪಸ್ಥಿತಿ: ಪ್ರತಿಷ್ಟಾಚಾರ್ಯ ಎಸ್. ಎಂ. ಸನ್ಮತಿಕುಮಾರ ಶಾಸ್ತ್ರಿ, ಶ್ರೀರಂಗ ಪಟ್ಟಣ ಕ್ಷೇತ್ರ ಸಂರಕ್ಷಕರು ಮತ್ತು ಶ್ರಾವಿಕಭೂಷಣೆ ಪದ್ಮಲತಾ ಸನ್ಮತಿಕುಮಾರ, ಶ್ರೀ ಕ್ಷೇತ್ರ ಶ್ರೀ ರಂಗ ಪಟ್ಟಣ, ಮಂಡ್ಯ ಜಿಲ್ಲೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img