ಮಹಾವೀರ ಸ್ವಾಮಿ ಜನ್ಮಕಲ್ಯಾಣೋತ್ಸವ ಆಚರಣೆ


Logo

Published Date: 07-Apr-2025

ವೇಣೂರು: ಭಾರತೀಯ ಜೈನ್‌ ಮಿಲನ್‌ ಇವರು ಶ್ರೀ ದಿಗಂಬರ ಜೈನ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ (ರಿ.) ವೇಣೂರು, ಶ್ರೀ ಬಾಹುಬಲಿ ಯುವಜನ ಸಂಘ ವೇಣೂರು, ಬ್ರಾಹ್ಮಿ ಮಹಿಳಾ ಸಂಘ ವೇಣೂರು, ಕಲ್ಲುಬಸದಿ ಬ್ರಿಗೇಡಿಯರ್ಸ್‌ ವೇಣೂರು ಇವರ ಸಹಯೋಗದೊಂದಿಗೆ ಭ| ೧೦೦೮ ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣೋತ್ಸವ ಆಚರಣೆಯು ದಿನಾಂಕ 10-04-2025ನೇ ಗುರುವಾರ ಶ್ರೀ ಬಾಹುಬಲಿ ಸಭಾ ಭವನದಲ್ಲಿ ಜರಗಲಿರುವುದು. ಕಾರ್ಯಕ್ರಮಗಳು : ಪೂರ್ವಾಹ್ನ ಗಂಟೆ 8.30ರಿಂದ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಪಾರ್ಶ್ವನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ಮಹಾವೀರ ಸ್ವಾಮಿಗೆ ಕ್ಷೇರಾಭಿಷೇಕ ಪೂರ್ವಾಹ್ನ ಗಂಟೆ 9.00ರಿಂದ : ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯಿಂದ ಶ್ರೀ ಬಾಹುಬಲಿ ಸಭಾಭವನಕ್ಕೆ ಜಿನ ಬಾಲಕನ ಪುರ ವಿಹಾರ ಪೂರ್ವಾಹ್ನ ಗಂಟೆ 9.30ರಿಂದ : ಶ್ರಾವಕ ಶ್ರಾವಕಿಯವರಿಂದ ಸಾಮೂಹಿಕ ಅಷ್ಟವಿಧಾರ್ಚನೆ ಪೂಜೆ ಪೂರ್ವಾಹ್ನ ಗಂಟೆ 10.45ರಿಂದ : ಪಾಂಡುಕ ಶಿಲೆಯಲ್ಲಿ ಜಿನ ಬಾಲಕನಿಗೆ ಜನ್ಮಾಭಿಷೇಕ, ನಾಮಕರಣೋತ್ಸವ ಮಧ್ಯಾಹ್ನ ಗಂಟೆ 12.00ಕ್ಕೆ : ಮಹಾಮಂಗಳಾರತಿ

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img