ತುಮಕೂರು: ಮುನಿ ಮಹಾರಾಜರುಗಳ ಆಗಮನ


Logo

Published Date: 07-Jul-2026

ತುಮಕೂರು ನಗರದಲ್ಲಿ 2026 ರ ಚಾತುರ್ಮಾಸವನ್ನು ಆಚರಿಸಲು ದಿಗಂಬರ ಜೈನಾಚಾರ್ಯ 108 ಶ್ರೀ ಪ್ರಮುಖ ಸಾಗರ್ ಜೀ ಮಹಾರಾಜ್ ಮತ್ತು ಅವರ ಮುನಿ ಸಂಘ ದಿನಾಂಕ 6-7-2026 ಸೋಮವಾರ ತುಮಕೂರು ತಾಲ್ಲೂಕು ಪಂಡಿತನ ಹಳ್ಳಿ ಬಳಿ ಇರುವ ಮಂದಾರ ಗಿರಿ ಅತಿಶಯ ಕ್ಷೇತ್ರಕ್ಕೆ ಆಗಮಿಸಿದರು. ಜೈನ ಸಮಾಜದ ಅಧ್ಯಕ್ಷರಾದ ಟಿ ಡಿ ಬಾಹುಬಲಿ ಬಾಬು, ಪದಾಧಿಕಾರಿಗಳು ಮತ್ತು ತುಮಕೂರು ನಗರದ ಶ್ರಾವಕ -ಶ್ರಾವಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img