ಕೀರ್ತಿ ಸನ್ಮಾನ ಕಾರ್ಯಕ್ರಮ


Logo

Published Date: 12-Aug-2026

ಚಾಮರಾಜನಗರ: ಶ್ರೀ ಕ್ಷೇತ್ರ ಕನಕಗಿರಿಯ ಮೂಲನಾಯಕ ಭಗವಾನ್ ಶ್ರೀ 1008 ವಿಜಯಪಾರ್ಶ್ವನಾಥ ಭಗವಾನರ ಮೋಕ್ಷ ಕಲ್ಯಾಣ ಮಹೋತ್ಸವ (ಮುಕುಟ ಸಪ್ತಮೀ)ಯ ಪ್ರಯುಕ್ತ ಈ ಬಾರಿಯ ಶೈಕ್ಷಣಿಕ ವಿಭಾಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ 95% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಸಾಧಕರನ್ನು ಪರಮಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ದಿನಾಂಕ 21-08-2026 ರಂದು ನಡೆಯಲಿರುವ ಮುಕುಟ ಸಪ್ತಮೀ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಆಶೀರ್ವಾದಿಸಲಿದ್ದಾರೆ. ಆದ್ದರಿಂದ 95% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಪ್ರತಿಯನ್ನು ಹಾಗೂ ಸಂಪರ್ಕ ಸಂಖ್ಯೆಯನ್ನು ಕೆಳಗಿನ ಮೊಬೈಲ್ ಸಂಖ್ಯೆಗೆ ವಾಟ್ಸ್ಆಪ್ ಮೂಲಕ ಕಳುಹಿಸಿಕೊಡಲು ವಿನಂತಿ. ಅದನ್ನು ಪರಿಶೀಲಿಸಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಪರ್ಕಿಸಲಾಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಶ್ರೀ ಜೈನ ಮಠ, ಶ್ರೀ ಕ್ಷೇತ್ರ ಕನಕಗಿರಿ-7892973503

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img