ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ


Logo

Published Date: 12-Mar-2024

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಕೆ. ಜಯಕೀರ್ತಿ ಜೈನ್, ವಿಜಯ ಕುಮಾರ್, ಯುವರಾಜ್ ಪೂವಣಿ, ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ. ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀಂದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಶ್ರೀ ಪಾರ್ಶ್ವ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ನಾಗಕನ್ನಿಕಾ, ಶಕುಂತಲಾ ಜೈನ್, ವತ್ಸಲಾ, ಅಪೂರ್ವ, ವಿಮಲಾ, ಮಂಜುಳಾ, ಶೋಭಾ, ಸುರಭಿ, ಚಂಪಾ ಮುಂತಾದವರು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img