ವೇಣೂರು: ಸುರಭಿ ಮನೆ ಶ್ರೀಮತಿ ವಸಂತಿ ನಿಧನ
Published Date: 01-Apr-2024
ಬೆಳ್ತಂಗಡಿ ತಾಲೂಕಿನ ವೇಣೂರು, ಬಜಿರೆ ಗ್ರಾಮದ ಸುರಭಿ ಮನೆ ನಿವಾಸಿ, ಬಿ. ರತ್ನವರ್ಮ ಇಂದ್ರರ ಧರ್ಮಪತ್ನಿ ಶ್ರೀಮತಿ ವಸಂತಿ (76ವ) ಇವರು ಇಂದು (ಎ.1) ನಿಧನ ಹೊಂದಿದರು. ಇವರು ಮಕ್ಕಳಾದ ಪ್ರಮೋದ್ ಕುಮಾರ್, ಶುಭ, ಮತ್ತು ಪೂರ್ಣಿಮಾ, ಸವಿತ, ಸುಧೀರ್ ಕುಮಾರ್ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.