ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ
Published Date: 13-Apr-2024
ಹುಬ್ಬಳ್ಳಿಯ ದಿಗಂಬರ ಜೈನ ಬೋರ್ಡಿಂಗ್ ಆಯೋಜಿಸಿರುವ ಚಾರಿತ್ರ ಚಕ್ರವರ್ತಿ ಪ. ಪೂ. ಪ್ರಥಮಾಚಾರ್ಯ ಶ್ರೀ ೧೦೮ ಶಾಂತಿಸಾಗರ ಮುನಿ ಮಹಾರಾಜರ ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ ಸಮಾರಂಭವು ಪ. ಪೂ. ಅಭಿಕ್ಷಜ್ಞಾನ ಬಾಸ್ಕರ ಶ್ರೀ ೧೦೮ ಪುಣ್ಯಸಾಗರ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ವರೂರು ನವಗ್ರಹ ತೀರ್ಥದ, ಪ. ಪೂ. ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮೀಜಿಗಳವರ ಮತ್ತು ಸೋಂದಾ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಏ. 14 (ನಾಳೆ) ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.