ನರಸಿಂಹರಾಜಪುರ: ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಪ್ರವೇಶಾವಕಾಶ


Logo

Published Date: 24-Apr-2024

ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರ ಸಿಂಹನಗದ್ದೆ ನರಸಿಂಹರಾಜಪುರ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸುತ್ತಿರುವ ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ನೀಡಲಾಗುತ್ತಿದೆ. 2024-25ನೇ ಸಾಲಿನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ನೋಂದಣಿ ಆರಂಭವಾಗಿದೆ. ಜೈನ ಪೋಷಕರು ಬಾಲಕರನ್ನು ವಿದ್ಯಾಪೀಠದ ಪ್ರವೇಶಕ್ಕೆ ತಮ್ಮ ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳೊಂದಿಗೆ ಸಂಪರ್ಕಿಸಬೇಕಾಗಿ ಅಪೇಕ್ಷಿಸಲಾಗಿದೆ. ಸಂಪರ್ಕ: ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರ ಪೆನುಗೊಂಡೆ ದಿಗಂಬರ ಜೈನ ಮಹಾಸಂಸ್ಥಾನ ಮಠ ಸಿಂಹನಗದ್ದೆ ಬಸ್ತಿಮಠ, ನರಸಿಂಹರಾಜಪುರ - 577134 ಮೊ: 8277741008, 08266220609

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img