ಜೈನ ಶ್ರಾವಕ ಶ್ರಾವಕಿಯರಿಗೆ ಆಯೋಜಿಸಿದ ರಾಜ್ಯ ಮಟ್ಟದ ಸ್ಪರ್ಧೆಗಳ ಫಲಿತಾಂಶ ಪ್ರಕಟ


Logo

Published Date: 03-May-2024

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಮಾಗಣೆ ಭ|| ೧೦೦೮ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮೇ 3 ರಿಂದ ಮೇ 5 ವರೆಗೆ ನಡೆಯಲಿದೆ. ಈ ಪ್ರಯುಕ್ತ ಜೈನ ಶ್ರಾವಕ, ಶ್ರಾವಕಿಯರಿಗೆ ಆಯೋಜಿಸಿದ ರಾಜ್ಯ ಮಟ್ಟದ ಸ್ಪರ್ಧೆಗಳ ವಿಜೇತರನ್ನು ಆಯ್ಕೆ ಮಾಡಲಾಯಿತು. ವಿಜೇತರ ವಿವರಗಳು ಇಂತಿವೆ : 1. ಧರ್ಮನಾಥ ಸ್ವಾಮಿಯ ಸಂಗೀತ/ಭಜನೆ ಸ್ಪರ್ಧೆ ಪ್ರಥಮ ಬಹುಮಾನ : ನವೀನ್ ಪ್ರಸಾದ್ ಜಾಂಬ್ಳೆ, ಬೆಂಗಳೂರು ದ್ವಿತೀಯ ಬಹುಮಾನ : ಸರ್ವಾರ್ಥ್. ಎಸ್. ಜೈನ್ ,ವೇಣೂರು 2. "ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ" - ಪ್ರಬಂಧ ಸ್ಪರ್ಧೆ ಪ್ರಥಮ ಬಹುಮಾನ : ಅಶ್ವಿಕಾ ಜೈನ್, ನೂರಾಳ್ ಬೆಟ್ಟು ದ್ವಿತೀಯ ಬಹುಮಾನ : ನಾಗರತ್ನ ನಾಗರಾಜ್, ಬೆಂಗಳೂರು ವಿಜೇತರನ್ನು ದಿನಾಂಕ 5 ಮೇ ರಂದು ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img