ಮಂಡಲ ಪೂಜಾ ಕಾರ್ಯಕ್ರಮ
Published Date: 20-Jun-2024
ಹುಬ್ಬಳ್ಳಿ-ಧಾರವಾಡದ ನವನಗರ ಬಡಾವಣೆ ಪಂಚಾಕ್ಷರಿ ನಗರದ ಭ| ಶ್ರೀ ೧೦೦೮ ಮುನಿಸುರತ ತೀರ್ಥಂಕರರ ಜೈನ ಮಂದಿರದ ನೂತನ ಮಾನಸ್ಥಂಭದ ಚತುರ್ಮುಖ ಜಿನಬಿಂಬದ ಪಂಚಕಲ್ಯಾಣ ಪೂಜಾ ಮಹೋತ್ಸವದ ಮಂಡಲ ಪೂಜಾ ಕಾರ್ಯಕ್ರಮವು ಪ. ಪೂ. ಅಭಿಕ್ಷಣ ಜ್ಞಾನ ವಾತ್ಸಲ್ಯಮೂರ್ತಿ ೧೦೮ ಪುಣ್ಯ ಸಾಗರ ಮುನಿ ಮಹಾರಾಜರ ಪಾವನ ಸಾನ್ನಿಧ್ಯ ಮತ್ತು ಆಶೀರ್ವಾದದೊಂದಿಗೆ ಹಾಗೂ ಸೋಂದ ಮಠದ ಪ. ಪೂ. ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಮತ್ತು ವರೂರು ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜೂ. 23 ರಂದು ನೆರವೇರಲಿದೆ.