ಬೆಂಗಳೂರು: ಪೂಜಾ ಕಾರ್ಯಕ್ರಮ
Published Date: 28-Jun-2024
ನೆಲಮಂಗಲ ತಾಲೂಕಿನ, ಸೋಂಪುರ ಹೋಬಳಿ ಎಲೇಕ್ಯಾತನಹಳ್ಳಿಯ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿಯ ಬಿಂಬಸ್ಥಾಪನೆ ಮಾನ ಸ್ಥಂಬೋಪರಿ ಚತುರ್ಮುಖ ಜಿನಬಿಂಬ ಸ್ಥಾಪನೆ ಮತ್ತು ನಾಗದೇವರ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಜೈನ ಆಗಮೋಕ್ತ ವಿದಿವಿಧಾನಗಳೊಂದಿಗೆ ಜೂ. 29ರಿಂದ ಜೂ. 30ರವರೆಗೆ ಜರುಗಲಿದೆ.