ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ


Logo

Published Date: 19-Sep-2024

ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಡಿ ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ದಿನಾಂಕ 8/ 9/ 2024 ರಿಂದ 17/9/2024 ರವರೆಗೆ ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ ಹಾಗೂ ದಶಲಕ್ಷಣ ಪರ್ವಗಳಿಗೆ ಸಂಬಂಧಿಸಿದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಹಾಗೆಯೇ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮತ್ತು ಸ್ವಾಧ್ಯಾಯವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img