ಚೇತನ್ ಫಣಿರಾಜ್ ಗೆ ಸನ್ಮಾನ


Logo

Published Date: 17-Jan-2024

ಹಾಸನ: ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಆವರಣದಲ್ಲಿ ಸಹಕಾರ ಭಾರತಿ ಇತ್ತಿಚಿಗೆ ಆಯೋಜಿಸಿದ್ದ ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಅಧಿವೇಶನದಲ್ಲಿ, 100 ವರ್ಷ ಪೂರೈಸಿರುವ ಕ್ರೆಡಿಟ್ ಸೊಸೈಟಿಗಳ ಸಹಕಾರ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ಹಾಸನದ ಜೈನ ಮಂಡಳಿ ಪತ್ತಿನ ಸಹಕಾರ ಸಂಘಕ್ಕೆ 103 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಒಕ್ಕೂಟದ, ವತಿಯಿಂದ ಸಂಘದ ಅದ್ಯಕ್ಷರಾದ ಹೆಚ್.ಪಿ. ಚೇತನ್ ಫಣಿರಾಜ್ರವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ಸಚಿವರಾದ ಭಗವತ ಕರಾಢ್, ಪಟ್ಟಣ ಸಹಕಾರಿ ಬ್ಯಾಂಕುಗಳು ಮತ್ತು ಕ್ರೆಡಿಟ್ ಸೊಸೈಟಿಗಳ ರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷರಾದ ಜ್ಯೋತಿಂದರ್ ಮೆಹ್ತಾರವರು ಮತ್ತು ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷರಾದ ದೀನಾನಾಥ್ ಠಾಕೂರ್ ಇತರರು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img