ವರಂಗ: ವಾರ್ಷಿಕ ರಥಯಾತ್ರಾ ಮಹೋತ್ಸವ
Published Date: 12-Feb-2025
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗದಲ್ಲಿರುವ ಭಗವಾನ್ ಶ್ರೀ 1008 ನೇಮಿನಾಥ ಸ್ವಾಮಿ ಬಸದಿಯ ವಾರ್ಷಿಕ ರಥಯಾತ್ರಾ ಮಹೋತ್ಸವವು ಪರಮ ಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ ಮತ್ತು ಪಾವನ ಸಾನ್ನಿಧ್ಯದಲ್ಲಿ ನಾಳೆ (ಫೆ.13) ಯಿಂದ ಪ್ರಾರಂಭಗೊಂಡು ಫೆ.17ರವರೆಗೆ ನೆರವೇರಲಿದೆ.